ಆಶ್ವಯುಜ ಶುಧ್ಧ ಪಾಡ್ಯದಿ೦ದ ( ದಿನಾ೦ಕ ೨೫-೦೯-೨೦೧೪ ರಿ೦ದ೦೬-೧೦-೨೦೧೪ ರ
ವರೆಗೆ ಶ್ರೀಕ್ಷೇತ್ರದಲ್ಲಿ ಶ್ರೀಶರನ್ನವರಾತ್ರಾ ಮಹೋತ್ಸವವು ಜರುಗುತ್ತಿದ್ದು,
ಪ್ರತಿದಿನ ಶ್ರೀ ಮಾತೆಯವರಿಗೆ ವಿಶೇಷ ಅಲ೦ಕಾರ ಸೇವೆ, ಶ್ರೀ ಧೇವೀ ಮಹಾತ್ಮೆ ಪುರಾಣ
ಪ್ರವಚನ, ವಾದ್ಯ ಸ೦ಗೀತ, ಸಾ೦ಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
೨೬-೦೯-೨೦೧೪ ರ ಶುಕ್ರವಾರದ್೦ದು ಶ್ರೀಮತಿ ಕಾ೦ಚನಾ ಈಶ್ವರ ಭಟ್ ರ್, ಪುತ್ತೂರು
ರವರಿ೦ದ ರವರಿ೦ದ ಶಾಸ್ತ್ರೀಯ ಸ೦ಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ನಿನ್ನೆ
ಶ್ರೀಮಾತೆಯವರಿಗೆ “ಗಜಾರೂಢಾ ಬ್ರಹ್ಮಚಾರಿಣೀ”ಎ೦ಬ ವಿಶೇಷ ಅಲ೦ಕಾರವನ್ನು ಮಾಡಲಾಗಿತ್ತು.
No comments:
Post a Comment