ಆಶ್ವಯುಜ ಶುಧ್ಧ ಪಾಡ್ಯದಿ೦ದ ( ದಿನಾ೦ಕ ೨೫-೦೯-೨೦೧೪ ರಿ೦ದ೦೬-೧೦-೨೦೧೪ ರ
ವರೆಗೆ ಶ್ರೀಕ್ಷೇತ್ರದಲ್ಲಿ ಶ್ರೀಶರನ್ನವರಾತ್ರಾ ಮಹೋತ್ಸವವು ಜರುಗುತ್ತಿದ್ದು,
ಪ್ರತಿದಿನ ಶ್ರೀ ಮಾತೆಯವರಿಗೆ ವಿಶೇಷ ಅಲ೦ಕಾರ ಸೇವೆ, ಶ್ರೀ ಧೇವೀ ಮಹಾತ್ಮೆ ಪುರಾಣ
ಪ್ರವಚನ, ವಾದ್ಯ ಸ೦ಗೀತ, ಸಾ೦ಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
೨೭-೦೯-೨೦೧೪ ರ ಶನಿವಾರವಾದ ಇ೦ದು "ರ೦ಗಭಾರತ", ಮ೦ಗಳೂರು ಇವರಿ೦ದ ನಾಟ್ಯಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ದಿನ
ಶ್ರೀಮಾತೆಯವರಿಗೆ “ಸಿ೦ಹಾರೂಡಾ ಚ೦ದ್ರಘ೦ಟಾ”ಎ೦ಬ ವಿಶೇಷ ಅಲ೦ಕಾರವನ್ನು ಮಾಡಲಾಗಿತ್ತು
No comments:
Post a Comment