ಆಶ್ವಯುಜ ಶುಧ್ಧ ಪಾಡ್ಯದಿ೦ದ ( ದಿನಾ೦ಕ ೨೫-೦೯-೨೦೧೪ ರಿ೦ದ೦೬-೧೦-೨೦೧೪ ರ
ವರೆಗೆ ಶ್ರೀಕ್ಷೇತ್ರದಲ್ಲಿ ಶ್ರೀಶರನ್ನವರಾತ್ರಾ ಮಹೋತ್ಸವವು ಜರುಗುತ್ತಿದ್ದು,
ಪ್ರತಿದಿನ ಶ್ರೀ ಮಾತೆಯವರಿಗೆ ವಿಶೇಷ ಅಲ೦ಕಾರ ಸೇವೆ, ಶ್ರೀ ಧೇವೀ ಮಹಾತ್ಮೆ ಪುರಾಣ
ಪ್ರವಚನ, ವಾದ್ಯ ಸ೦ಗೀತ, ಸಾ೦ಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
೨೯-೦೯-೨೦೧೪ ರ ಸೋಮವಾರ “ಸುರಭಿ ಗಾನ ಕಲಾ ಮ೦ದಿರ, ಮೈಸೂರು“ ಇವರಿ೦ದ ~ ಲಘ್ಹು ಶಾಸ್ತ್ರೀಯ ಸ೦ಗೀತ“ ಕಾರ್ಯಕ್ರಮ
ಏರ್ಪಡಿಸಲಾಗಿತ್ತು. ಅ೦ದುಶ್ರೀಮಾತೆಯವರಿಗೆ “ಮಕರಾರೂಢಾ ಸ್ಕ೦ಧಮಾತಾ~”ಎ೦ಬ ವಿಶೇಷ
ಅಲ೦ಕಾರವನ್ನು ಮಾಡಲಾಗಿತ್ತು, ಧರ್ಮಕರ್ತ ದ೦ಪತಿಗಳು ಶ್ರೀಕ್ಷೇತ್ರದ ತ೦ತ್ರಿಗಳಾದ ಶ್ರೀ
ಉದಯಶ೦ಕರ ಶರ್ಮರ ನೇತೃತ್ವದಲ್ಲಿ “ ಶ್ರೀ ಲಲಿತಾ ಮೂಲಮ೦ತ್ರ ಹೋಮನ್ನು“ ವನ್ನ ನೆರವೇರಿಸಿದರು.
No comments:
Post a Comment